ಬಂಟ್ವಾಳ: ದಕ್ಷಿಣ ಕನ್ನಡ ಹಾಗೂ ಕೇರಳದ ವಿವಿಧೆಡೆ ಕೊಲೆ, ಕೊಲೆಯತ್ನ, ದರೋಡೆ, ಕಳವು ಸೇರಿದಂತೆ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ರೌಡಿ ಕಾಸರಗೋಡು ಜಿಲ್ಲೆಯ ಚೆಮ್ನಾಡ್ ನಿವಾಸಿ ತಸ್ಲೀಮ್ ಅಲಿಯಾಸ್ ಮುತಾಸಿಮ್ (39) ಎಂಬಾತನನ್ನು ಅಪಹರಿಸಿ ತಂದ ತಂಡವೊಂದು ಕೊಲೆ ಮಾಡಿ, ಶವವನ್ನು ಕಾರಿನಲ್ಲೇ ಬಿಟ್ಟು ಪರಾರಿಯಾಗಿದೆ.