ಮಾದರಿ ಸಂಗ್ರಹ ಕೇಂದ್ರಕ್ಕೆ ಬಂದ ಸ್ಥಳೀಯ ಶಾಸಕ ಯು.ಟಿ.ಖಾದರ್, ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಕಣಚೂರು ಮೋನು, ಸ್ಥಳೀಯ ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರು ಮತ್ತು ಕೆಲವು ಮುಖಂಡರು ಸ್ವಯಂಪ್ರೇರಿತರಾಗಿ ಮಾದರಿಗಳನ್ನು ನೀಡಿದರು. ಆ ಬಳಿಕ ಜನರು ಧೈರ್ಯದಿಂದ ಬಂದು ಪರೀಕ್ಷೆಗೆ ಗಂಟಲಿನ ದ್ರವದ ಮಾದರಿ ನೀಡಿದರು.