ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಆತ್ಮಹತ್ಯೆಗೆ ಶರಣಾದ ದಂಪತಿ‌

Last Updated 9 ಜೂನ್ 2021, 6:14 IST
ಅಕ್ಷರ ಗಾತ್ರ

ಮಂಗಳೂರು: ನಗರದ ಪಿಂಟೋಸ್ ಲೇನ್‌ನ ನಿವಾಸಿ ತಬಲಾ ಕಲಾವಿದ ಹಾಗೂ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಬಲಾ ಕಲಾವಿದ ಸುರೇಶ್ (52) ಹಾಗೂ ಅವರ ಪತ್ನಿ ವಾಣಿ ಆತ್ಮಹತ್ಯೆ ಮಾಡಿಕೊಂಡವರು. ವಾಣಿ ಖಾಸಗಿ ಕಾಲೇಜೊಂದರಲ್ಲಿ ಕರ್ಕ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಸುರೇಶ್ ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಡಿದ್ದು, ಅವರ ಪತ್ನಿ ವಾಣಿ ಮನೆಯೊಳಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರ್ಥಿಕ ಮುಗ್ಗಟ್ಟಿನಿಂದ ದಂಪತಿಗಳು ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.

ಅವರಿಗೆ ಒಬ್ಬ ಪುತ್ರ ಇದ್ದಾನೆ. ಸ್ಥಳಕ್ಕೆ ಕದ್ರಿ ಪೋಲಿಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT