ದಸರಾ ಪ್ರಯುಕ್ತ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇಗುಲದ ಆವರಣದಲ್ಲಿ ಸೋಮವಾರ ನಡೆದ ಹುಲಿಕುಣಿತ ಪ್ರದರ್ಶನ ಗಮನ ಸೆಳೆಯಿತು ಚಿತ್ರ :ಫಕ್ರುದ್ದೀನ್ ಎಚ್
ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಪ್ರತಿಷ್ಠಾಪಿಸಿರುವ ಶಾರದಾ ದೇವಿಗೆ ಕ್ಷೇತ್ರದ ರೂವಾರಿ ಬಿ. ಜನಾರ್ದನ ಪೂಜಾರಿ (ಗಾಲಿ ಕುರ್ಚಿಯಲ್ಲಿ ಕುಳಿತವರು) ನಮಿಸಿದರು : ಪ್ರಜಾವಾಣಿ ಚಿತ್ರ