‘ಲಂಚ ಅಂದರೆ ದರೋಡೆ, ಭ್ರಷ್ಟಾಚಾರ ಎಂದರೆ ದೇಶದ್ರೋಹ’ ಎಂದು ಪರಿಗಣಿಸಿ ಲಂಚ, ಭ್ರಷ್ಟಾಚಾರವನ್ನು ಬಹಿಷ್ಕರಿಸುವಂತೆ ಜನರಿಗೆ ಕರೆ ನೀಡಲಾಗಿದೆ. ಈ ಅಭಿಯಾನಕ್ಕೆ ಸಾರ್ವಜನಿಕರು ಮಾತ್ರವಲ್ಲದೆ ಸಂಘಸಂಸ್ಥೆಗಳು, ಜನಪ್ರತಿನಿಧಿಗಳು, ಮಾಧ್ಯಮಗಳ ಸಹಕಾರ ಅತಿ ಅಗತ್ಯ. ಎಲ್ಲರೂ ಕೈಜೋಡಿಸಿದರೆ ವ್ಯವಸ್ಥೆಯನ್ನು ಶುಚಿಗೊಳಿಸುವ ಕೆಲಸ ಕಷ್ಟವಲ್ಲ’ ಎಂದು ಹೇಳಿದರು.