ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರಿನಲ್ಲಿ ಎಲ್ಲೆಡೆ ಜನದಟ್ಟಣೆ

Last Updated 31 ಮಾರ್ಚ್ 2020, 6:05 IST
ಅಕ್ಷರ ಗಾತ್ರ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸತತ ಮೂರು ದಿನಗಳ ಬಳಿಕ ಮಂಗಳವಾರ ಜನತೆಗೆ ಖರೀದಿಗೆ ಅವಕಾಶ ನೀಡಿದ್ದು, ಎಲ್ಲೆಡೆ ಭಾರಿ ಜನದಟ್ಟಣೆ ಕಂಡುಬಂತು.

ಸೂಪರ್ ಮಾರ್ಕೆಟ್, ದಿನಸಿ ಅಂಗಡಿಗಳ ಮುಂದೆ ಉದ್ದುದ ಸರದಿಗಳು ಕಂಡು ಬಂತು. ಪೊಲೀಸರು ನಿಯಂತ್ರಿಸಲು ಹರಸಾಹಸ ಪಟ್ಟರು.

ಕೇಂದ್ರ ಮಾರುಕಟ್ಟೆ ಯಲ್ಲಿ ವಿಪರೀತ ಜನದಟ್ಟಣೆ ಕಾರಣ ಪೊಲೀಸರು 8 ಗಂಟೆಗೆ ಬಂದ್ ಮಾಡಿಸಿದರು. ಉಳಿದೆಡೆ ಅಂತರ ಕಾಯ್ದು ಕೊಳ್ಳುವಂತೆ ತಾಕೀತು ಮಾಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT