<p><strong>ಮಂಗಳೂರು:</strong> ನೆಲ್ಯಾಡಿ -ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೀರಕಟ್ಟೆ ಸಮೀಪ ಪಿಕಪ್ ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕ ಹೊಳೆಗೆ ಬಿದ್ದಿದ್ದು, ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.</p>.<p>ಬೆಳಿಗ್ಗೆ 11 ಗಂಟೆ ವೇಳೆ ಈ ಘಟನೆ ನಡೆದಿದೆ. ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಪಿಕಪ್ ನೀರಕಟ್ಟೆ ಸಮೀಪದ ಕಾಂಚನ ಕ್ರಾಸ್ ಸಮೀಪ ಚಾಲಕ ಆರೀಫ್ ಕೋಲ್ಪೆ ಅವರ ನಿಯಂತ್ರಣ ತಪ್ಪಿ ಪಕ್ಕದ ಹೊಳೆಗೆ ಬಿದ್ದಿದೆ.</p>.<p>ಆರೀಫ್ ಅವರು ಪಿಕ್ಅಪ್ ವಾಹನದಿಂದ ಹೊರಗೆ ಹಾರಿ ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರ ಸಹಾಯದಿಂದ ಜೀಪನ್ನು ಹೊಳೆಯಿಂದ ಮೇಲಕ್ಕೆ ತರಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ನೆಲ್ಯಾಡಿ -ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೀರಕಟ್ಟೆ ಸಮೀಪ ಪಿಕಪ್ ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕ ಹೊಳೆಗೆ ಬಿದ್ದಿದ್ದು, ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.</p>.<p>ಬೆಳಿಗ್ಗೆ 11 ಗಂಟೆ ವೇಳೆ ಈ ಘಟನೆ ನಡೆದಿದೆ. ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಪಿಕಪ್ ನೀರಕಟ್ಟೆ ಸಮೀಪದ ಕಾಂಚನ ಕ್ರಾಸ್ ಸಮೀಪ ಚಾಲಕ ಆರೀಫ್ ಕೋಲ್ಪೆ ಅವರ ನಿಯಂತ್ರಣ ತಪ್ಪಿ ಪಕ್ಕದ ಹೊಳೆಗೆ ಬಿದ್ದಿದೆ.</p>.<p>ಆರೀಫ್ ಅವರು ಪಿಕ್ಅಪ್ ವಾಹನದಿಂದ ಹೊರಗೆ ಹಾರಿ ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರ ಸಹಾಯದಿಂದ ಜೀಪನ್ನು ಹೊಳೆಯಿಂದ ಮೇಲಕ್ಕೆ ತರಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>