ಮೇ 12ರಂದು ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಜಾಗೃತಿ ಮೂಡಿಸಲಾಯಿತು. ರಂಗೋಲಿ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೆಶಕಿ ಸರೋಜಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂಕಿತ ಅಧಿಕಾರಿ ಎಂ.ಎಸ್.ಗೋನಾಳ್, ಪ್ರಶಾಂತ, ಅಲ್ಪಸಂಖ್ಯಾತರ ಇಲಾಖೆ ರಾಜು, ರಾಜೇಂದ್ರ ಜಲ್ದಾರ್, ದಂಡಪ್ಪ ಬಿರಾದಾರ, ವ್ಯಂಗ್ಯ ಚಿತ್ರಗಾರ ಈರಣ್ಣ ಬೆಂಗಾಲಿ ಇದ್ದರು.