ಮೇಯರ್ಪ್ರೇಮಾನಂದ ಶೆಟ್ಟಿ, ಸ್ಮಾರ್ಟ್ ಸಿಟಿ ನಿರ್ದೇಶಕ ಸುಧೀರ್ ಶೆಟ್ಟಿ ಕಣ್ಣೂರು, ಬ್ಯಾಂಕಿನ ನಿರ್ದೇಶಕರಾದ ರಾಜಾರಾಂ ಭಟ್, ದೇವಿ ಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೊಟ್ಟು, ಸದಾಶಿವ ಉಳ್ಳಾಲ್, ಜೈರಾಜ್ ಬಿ. ರೈ, ಅಶೋಕ್ ಕುಮಾರ್ ಶೆಟ್ಟಿ, ರಾಜೇಶ್ ರಾವ್, ಉಳ್ಳಾಲ ನರ್ಸಿಂಗ್ ಹೋಂ ಆಸ್ಪತ್ರೆಯ ಮಹೇಂದ್ರ ಉಳ್ಳಾಲ್, ವೈದ್ಯಾಧಿಕಾರಿ ಡಾ.ಸಚ್ಚಿದಾನಂದ ರೈ ಮತ್ತು ವಿಜಯ ಕುಮಾರ್ ಶೆಟ್ಟಿ, ನರೇಶ್ ಶೆಣೈ, ಹರಿಕೃಷ್ಣ, ಸೂರಜ್ ಶೆಟ್ಟಿ ಹಾಗೂ ಬ್ಯಾಂಕಿನ ಸಿಇಒ ರವೀಂದ್ರ ಬಿ., ಮಹಾಪ್ರಬಂಧಕ ಗೋಪಿನಾಥ್ ಭಟ್ ಇದ್ದರು. ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಸ್ಮಾರ್ಟ್ ಸಿಟಿ ನಿರ್ದೇಶಕ ಸುಧೀರ್ ಶೆಟ್ಟಿ ಕಣ್ಣೂರು ಅವರನ್ನು ಸನ್ಮಾನಿಸಲಾಯಿತು.