ಪಾಂಡೇಶ್ವರ ಠಾಣೆಯಲ್ಲಿ ಡಿ.19ರಂದು ಖಾದರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ (ಪ್ರಚೋದನಕಾರಿ ಭಾಷಣದ ಮೂಲಕ ದ್ವೇಷ ಬಿತ್ತುವುದು), ಸೆಕ್ಷನ್ 124ಎ (ದೇಶದ್ರೋಹ) ಮತ್ತು ಸೆಕ್ಷನ್ 153 (ಗಲಭೆ ಅಥವಾ ದೊಂಬಿ ಸೃಷ್ಟಿಸುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.