<p>ಮಂಗಳೂರು: ಇಲ್ಲಿನ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳೂರು ಕಮಿಷನರೇಟ್ನ ಪೊಲೀಸ್ ಠಾಣೆಗಳ ವ್ಯಾಪ್ತಿಯ 262 ರೌಡಿಗಳ ಪರೇಡ್ ಗುರುವಾರ ನಡೆಯಿತು.</p><p>‘ಇನ್ನು ಮುಂದೆ ಅಪಾರಾಧಿಕ ಕೃತ್ಯಗಳಲ್ಲಿ ತೊಡಗಿದರೆ ಕಾನೂನು ಪ್ರಕಾರ ಕಠಿಣ ಕ್ರಮ ಎದುರಿಸ ಬೇಕಾ ಗುತ್ತದೆ’ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಎಚ್ಚರಿಕೆ ನೀಡಿದರು.</p><p>ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ದಾರ್ಥ ಗೋಯಲ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಬಿ.ಪಿ.ದಿನೇಶ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಇಲ್ಲಿನ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳೂರು ಕಮಿಷನರೇಟ್ನ ಪೊಲೀಸ್ ಠಾಣೆಗಳ ವ್ಯಾಪ್ತಿಯ 262 ರೌಡಿಗಳ ಪರೇಡ್ ಗುರುವಾರ ನಡೆಯಿತು.</p><p>‘ಇನ್ನು ಮುಂದೆ ಅಪಾರಾಧಿಕ ಕೃತ್ಯಗಳಲ್ಲಿ ತೊಡಗಿದರೆ ಕಾನೂನು ಪ್ರಕಾರ ಕಠಿಣ ಕ್ರಮ ಎದುರಿಸ ಬೇಕಾ ಗುತ್ತದೆ’ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಎಚ್ಚರಿಕೆ ನೀಡಿದರು.</p><p>ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ದಾರ್ಥ ಗೋಯಲ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಬಿ.ಪಿ.ದಿನೇಶ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>