ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಅಬ್ದುಲ್‌ ಕೊಲೆ: ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ‌ದ ಸಭೆಯಲ್ಲಿ ಗದ್ದಲ

Published : 29 ಮೇ 2025, 11:40 IST
Last Updated : 29 ಮೇ 2025, 11:40 IST
ಫಾಲೋ ಮಾಡಿ
Comments
ಕಾಂಗ್ರೆಸ್‌ ಪಕ್ಷದಲ್ಲಿರುವ ಮುಸ್ಲಿಂ ಮುಖಂಡರೆಲ್ಲರೂ ರಾಜೀನಾಮೆ ಪತ್ರಗಳನ್ನು ಸಲ್ಲಿಸಿದ್ದಾರೆ. ಒಂದು ವಾರದಲ್ಲಿ ಅದನ್ನೆಲ್ಲ ಒಟ್ಟು ಮಾಡಿ ಪ್ರದೇಶ ಕಾಂಗ್ರೆಸ್ ಸಮಿತಿಗೆ ಕಳುಹಿಸಲಾಗುವುದು. ಮುಂದಿನ ತೀರ್ಮಾನ ಸಮಿತಿಗೆ ಬಿಟ್ಟದ್ದು.
ಶಾಹುಲ್ ಹಮೀದ್‌ ಕಾಂಗ್ರೆಸ್ ಅಲ್ಪಸಂಖ್ಯಾತ ಘಕಟದ ಜಿಲ್ಲಾಧ್ಯಕ್ಷ
‘ರಹಿಮಾನ್ ಕೊಲೆಗೆ ರಾಜ್ಯ ಸರ್ಕಾರವೇ ಕಾರಣ’
‘ಅಬ್ದುಲ್ ರಹಿಮಾನ್ ಅವರ ಕೊಲೆಗೆ ರಾಜ್ಯ ಸರ್ಕಾರವೇ ಹೊಣೆಯಾಗಿದ್ದು ಗೃಹ ಇಲಾಖೆಯ ನಿರ್ಲಕ್ಷ್ಯ ಈ ಕೊಲೆಯಲ್ಲಿ ಎದ್ದು ಕಾಣುತ್ತಿದೆ’ ಎಂದು ಎಸ್‌ಕೆಎಸ್‌ಎಸ್‌ಎಫ್‌ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಅನೀಸ್ ಕೌಸರಿ ಆರೋಪಿಸಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಜಿಲ್ಲೆಯಲ್ಲಿ ಕಾನೂನಿನ ಭಯವಿಲ್ಲದೆ ದ್ವೇಷ ಭಾಷಣ ಮಾಡಲಾಗುತ್ತಿದೆ. ಸುಹಾಸ್ ಶೆಟ್ಟಿ ಕೊಲೆಯ ನಂತರ ಇದು ತಾರಕಕ್ಕೇರಿದೆ. ಇಂಥ ಕೃತ್ಯ ನಡೆಸುವವರನ್ನು ಬಂಧಿಸಿ ಶಿಕ್ಷೆಗೆ ಗುರಿಯಾಗಿಸಬೇಕು. ಇಲ್ಲದಿದ್ದರೆ ಜಿಲ್ಲೆಯಲ್ಲಿ ಬದುಕು ದುಸ್ತರವಾಗಬಹುದು’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT