<p>ಮಂಗಳೂರು: ಆನೆಗುಂದಿ ಸಂಸ್ಥಾನ ಸರಸ್ವತೀ ಪೀಠದ ಗುರುಸೇವಾ ಪರಿಷತ್ ಮಹಾಮಂಡಲ ಮಂಗಳೂರು ವಲ ಯಾಧ್ಯಕ್ಷರಾಗಿ ಕಡೇಶ್ವಾಲ್ಯ ನಾಗರಾಜ ಆಚಾರ್ಯ ಆಯ್ಕೆಯಾಗಿದ್ದಾರೆ.</p>.<p>ವಲಯದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.</p>.<p>ಉಪಾಧ್ಯಕ್ಷರಾಗಿ ಕೆ.ಲಕ್ಷ್ಮಣ ಆಚಾರ್ಯ ಜಪ್ಪು ಬಪ್ಪಾಲ್ ಮತ್ತು ಟಿ. ಗುಣಕರ ಆಚಾರ್ಯ ತಲೆಬೈಲು, ಕಾರ್ಯದರ್ಶಿಯಾಗಿ ಸುಂದರ ಆಚಾರ್ಯ ಮರೋಳಿ, ಜೊತೆ ಕಾರ್ಯದರ್ಶಿಯಾಗಿ ಉಮೇಶ್ ತೀರ್ಥಹಳ್ಳಿ, ಕೋಶಾಧಿಕಾರಿಯಾಗಿ ಟಿ. ವಿಘ್ನೇಶ್, ಸಹ ಕೋಶಾಧಿಕಾರಿಯಾಗಿ ಕೆ.ವಿ ಜಯರಾಜ್, ಸಂಘಟನಾ ಕಾರ್ಯದ ರ್ಶಿಯಾಗಿ ಅಭಿಷೇಕ್ ಆಯ್ಕೆಯಾಗಿದ್ದಾರೆ.</p>.<p>ನಿಕಟಪೂರ್ವ ಅಧ್ಯಕ್ಷ ಶೇಖರ ಆಚಾರ್ಯ ಮಂಗಳಾ ದೇವಿ, ಗುರು ಸೇವಾ ಪರಿಷತ್ತಿನ ಕೇಂದ್ರ ಸಮಿತಿಯ ಅಧ್ಯಕ್ಷ ಗಣೇಶ್ ಆಚಾರ್ಯ ಕೆಮ್ಮಣ್ಣು, ‘ಅಸೆಟ್’ ಸಮಿತಿ ಕಾರ್ಯದರ್ಶಿ ಗುರುರಾಜ್ ಕೆ.ಜೆ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-29-1934013239</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಆನೆಗುಂದಿ ಸಂಸ್ಥಾನ ಸರಸ್ವತೀ ಪೀಠದ ಗುರುಸೇವಾ ಪರಿಷತ್ ಮಹಾಮಂಡಲ ಮಂಗಳೂರು ವಲ ಯಾಧ್ಯಕ್ಷರಾಗಿ ಕಡೇಶ್ವಾಲ್ಯ ನಾಗರಾಜ ಆಚಾರ್ಯ ಆಯ್ಕೆಯಾಗಿದ್ದಾರೆ.</p>.<p>ವಲಯದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.</p>.<p>ಉಪಾಧ್ಯಕ್ಷರಾಗಿ ಕೆ.ಲಕ್ಷ್ಮಣ ಆಚಾರ್ಯ ಜಪ್ಪು ಬಪ್ಪಾಲ್ ಮತ್ತು ಟಿ. ಗುಣಕರ ಆಚಾರ್ಯ ತಲೆಬೈಲು, ಕಾರ್ಯದರ್ಶಿಯಾಗಿ ಸುಂದರ ಆಚಾರ್ಯ ಮರೋಳಿ, ಜೊತೆ ಕಾರ್ಯದರ್ಶಿಯಾಗಿ ಉಮೇಶ್ ತೀರ್ಥಹಳ್ಳಿ, ಕೋಶಾಧಿಕಾರಿಯಾಗಿ ಟಿ. ವಿಘ್ನೇಶ್, ಸಹ ಕೋಶಾಧಿಕಾರಿಯಾಗಿ ಕೆ.ವಿ ಜಯರಾಜ್, ಸಂಘಟನಾ ಕಾರ್ಯದ ರ್ಶಿಯಾಗಿ ಅಭಿಷೇಕ್ ಆಯ್ಕೆಯಾಗಿದ್ದಾರೆ.</p>.<p>ನಿಕಟಪೂರ್ವ ಅಧ್ಯಕ್ಷ ಶೇಖರ ಆಚಾರ್ಯ ಮಂಗಳಾ ದೇವಿ, ಗುರು ಸೇವಾ ಪರಿಷತ್ತಿನ ಕೇಂದ್ರ ಸಮಿತಿಯ ಅಧ್ಯಕ್ಷ ಗಣೇಶ್ ಆಚಾರ್ಯ ಕೆಮ್ಮಣ್ಣು, ‘ಅಸೆಟ್’ ಸಮಿತಿ ಕಾರ್ಯದರ್ಶಿ ಗುರುರಾಜ್ ಕೆ.ಜೆ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-29-1934013239</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>