ಮಂಗಳೂರು:‘ಬಿಲ್ಲವರಆರಾಧ್ಯದೈವಕೋಟಿ ಚೆನ್ನಯರುಮತ್ತು ಕಾಂಗ್ರೆಸ್ಹಿರಿಯ ಮುಖಂಡಜನಾರ್ದನಪೂಜಾರಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದವರಿಗೆ ₹1ಲಕ್ಷ ಬಹುಮಾನ ನೀಡುತ್ತೇನೆ’ ಎಂದು ಕಾಂಗ್ರೆಸ್ ನಾಯಕಿ, ಪಾಲಿಕೆಯ ಮಾಜಿ ಸದಸ್ಯೆ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ.