ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಸುರೇಶ ಅಂಗಡಿಗೆ ಶ್ರದ್ಧಾಂಜಲಿ

Last Updated 24 ಸೆಪ್ಟೆಂಬರ್ 2020, 7:44 IST
ಅಕ್ಷರ ಗಾತ್ರ

ಮಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರಿಗೆ ಗುರುವಾರ ಬೆಳಿಗ್ಗೆ ನಗರದಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಮಳೆ ಕ್ಷೀಣ: ಕವಿದ ಮೋಡ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಕಳೆದ ಎರಡು ದಿನಗಳಲ್ಲಿ ಮಳೆಯ ಅಬ್ಬರ ಇಳಿಮುಖವಾಗಿದ್ದು, ಗುರುವಾರ ಬೆಳಿಗ್ಗೆ ತನಕ (ಕಳೆದ 24 ಗಂಟೆಗಳ)ಲ್ಲಿ 0.8 ಸೆಂ.ಮೀ. ಮಳೆ ದಾಖಲಾಗಿದೆ.
ಆದರೆ, ಗುರುವಾರವೂ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಆಗಾಗ್ಗ ಅಲ್ಲಲ್ಲಿ ಚದುರಿದ ತುಂತುರು ಮಳೆ ಸುರಿಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT