<p>ಮಂಗಳೂರು: ಕದ್ರಿ ಮಂಜುನಾಥ ದೇವಸ್ಥಾನ ಮತ್ತು ಸಾರ್ವಜನಿಕ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜೂನ್ 8ರಂದು ಬೆಳಿಗ್ಗೆ 10ಗಂಟೆಗೆ ಕದ್ರಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಸಾಮೂಹಿಕ ಪ್ರಾರ್ಥನೆ ಹಾಗೂ ಸೀಯಾಳಾಭಿಷೇಕ ಆಯೋಜಿಸಲಾಗಿದೆ.</p>.<p>ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಜೆ. ಶೆಟ್ಟಿ ಮತ್ತು ಸಮಿತಿಯ ಸದಸ್ಯರು, ಕಾರ್ಯನಿರ್ವಹಣಾಧಿಕಾರಿಗಳು, ಜನ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.</p>.<p>ಆಸಕ್ತರು ಅಭಿಷೇಕಕ್ಕಾಗಿ ಸೀಯಾಳ ವನ್ನು ಮುಂಚಿತವಾಗಿ ದೇವಳಕ್ಕೆ ತಂದೊಪ್ಪಿಸಬಹುದು ಎಂದು ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿವರಗಳಿಗೆ ಮೊಬೈಲ್ ಸಂಖ್ಯೆ 9845083736 ಸಂಪರ್ಕಿಸಬಹುದು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-126-469242056</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಕದ್ರಿ ಮಂಜುನಾಥ ದೇವಸ್ಥಾನ ಮತ್ತು ಸಾರ್ವಜನಿಕ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜೂನ್ 8ರಂದು ಬೆಳಿಗ್ಗೆ 10ಗಂಟೆಗೆ ಕದ್ರಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಸಾಮೂಹಿಕ ಪ್ರಾರ್ಥನೆ ಹಾಗೂ ಸೀಯಾಳಾಭಿಷೇಕ ಆಯೋಜಿಸಲಾಗಿದೆ.</p>.<p>ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಜೆ. ಶೆಟ್ಟಿ ಮತ್ತು ಸಮಿತಿಯ ಸದಸ್ಯರು, ಕಾರ್ಯನಿರ್ವಹಣಾಧಿಕಾರಿಗಳು, ಜನ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.</p>.<p>ಆಸಕ್ತರು ಅಭಿಷೇಕಕ್ಕಾಗಿ ಸೀಯಾಳ ವನ್ನು ಮುಂಚಿತವಾಗಿ ದೇವಳಕ್ಕೆ ತಂದೊಪ್ಪಿಸಬಹುದು ಎಂದು ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿವರಗಳಿಗೆ ಮೊಬೈಲ್ ಸಂಖ್ಯೆ 9845083736 ಸಂಪರ್ಕಿಸಬಹುದು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-126-469242056</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>