ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

Kotekar Bank Robbery:: ₹4 ಕೋಟಿ ಮೌಲ್ಯದ ಆಭರಣ ದರೋಡೆ

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಕೃತ್ಯ
Published : 18 ಜನವರಿ 2025, 0:30 IST
Last Updated : 18 ಜನವರಿ 2025, 0:30 IST
ಫಾಲೋ ಮಾಡಿ
Comments
ಗುಂಡೇಟಿನಿಂದ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹೇಶ್
ಗುಂಡೇಟಿನಿಂದ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹೇಶ್
ಸಿ.ಸಿ.ಟಿ.ವಿ. ಕ್ಯಾಮೆರಾ ದುರಸ್ತಿ ಇದ್ದ ಕಾರಣ ಸ್ಟ್ರಾಂಗ್ ರೂಮ್ ಬಾಗಿಲು ತೆರೆದಿತ್ತು. ಪ್ರತಿಬಾರಿ ಗ್ರಾಹಕರಿಲ್ಲದ ವೇಳೆ ಗಮನಿಸಿ ಬಾಗಿಲು ಮುಚ್ಚುತ್ತಿದ್ದೆವು. ಇಂದು ಬಾಗಿಲು ಮುಚ್ಚದಿರುವುದನ್ನೇ ದುರ್ಬಳಕೆ ಮಾಡಿಕೊಂಡಿದ್ದಾರೆ.
ವಾಣಿ ಲೋಕಯ್ಯ ಶಾಖಾ ವ್ಯವಸ್ಥಾಪಕಿ
ದರೋಡೆ ಕೃತ್ಯ ನಡೆದ ಬೆನ್ನಲ್ಲೇ ಪೊಲೀಸರು ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಗೆ ಭೇಟಿ ನೀಡಿ ಪರಿಶೀಲಿಸಿದರು
ದರೋಡೆ ಕೃತ್ಯ ನಡೆದ ಬೆನ್ನಲ್ಲೇ ಪೊಲೀಸರು ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಗೆ ಭೇಟಿ ನೀಡಿ ಪರಿಶೀಲಿಸಿದರು
ಗ್ರಾಹಕರು ಗಾಬರಿ ಆಗಬೇಕಿಲ್ಲ. ₹19 ಕೋಟಿಯಷ್ಟು ವಿಮೆ ಇದೆ. ವಿಮಾ ಕಂಪನಿ ಜೊತೆ ಮಾತುಕತೆ ನಡೆಸಲಾಗಿದೆ.
ಕೃಷ್ಣ ಶೆಟ್ಟಿ ಬ್ಯಾಂಕ್ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT