ಗುಂಡೇಟಿನಿಂದ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹೇಶ್
ಸಿ.ಸಿ.ಟಿ.ವಿ. ಕ್ಯಾಮೆರಾ ದುರಸ್ತಿ ಇದ್ದ ಕಾರಣ ಸ್ಟ್ರಾಂಗ್ ರೂಮ್ ಬಾಗಿಲು ತೆರೆದಿತ್ತು. ಪ್ರತಿಬಾರಿ ಗ್ರಾಹಕರಿಲ್ಲದ ವೇಳೆ ಗಮನಿಸಿ ಬಾಗಿಲು ಮುಚ್ಚುತ್ತಿದ್ದೆವು. ಇಂದು ಬಾಗಿಲು ಮುಚ್ಚದಿರುವುದನ್ನೇ ದುರ್ಬಳಕೆ ಮಾಡಿಕೊಂಡಿದ್ದಾರೆ.
ವಾಣಿ ಲೋಕಯ್ಯ ಶಾಖಾ ವ್ಯವಸ್ಥಾಪಕಿ
ದರೋಡೆ ಕೃತ್ಯ ನಡೆದ ಬೆನ್ನಲ್ಲೇ ಪೊಲೀಸರು ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಗೆ ಭೇಟಿ ನೀಡಿ ಪರಿಶೀಲಿಸಿದರು
ಗ್ರಾಹಕರು ಗಾಬರಿ ಆಗಬೇಕಿಲ್ಲ. ₹19 ಕೋಟಿಯಷ್ಟು ವಿಮೆ ಇದೆ. ವಿಮಾ ಕಂಪನಿ ಜೊತೆ ಮಾತುಕತೆ ನಡೆಸಲಾಗಿದೆ.