<p><strong>ಮಂಗಳೂರು:</strong> ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಆಶ್ರಯದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮೇ 22ರಂದು ಬೆಳಿಗ್ಗೆ 11.10ಕ್ಕೆ ಪುರಭವನದಲ್ಲಿ ನಡೆಯಲಿದೆ.</p>.<p>ಸ್ಪೀಕರ್ ಯು.ಟಿ. ಖಾದರ್ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶಂಕುಸ್ಥಾಪನೆ ನೆರವೇರಿಸುವರು. ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು.</p>.<p>ವೆನ್ಲಾಕ್ನ ಮೊದಲನೇ ಹಂತದ ನೂತನ ಹೊರರೋಗಿ ವಿಭಾಗದ ಕಾಮಗಾರಿ (ಅಂದಾಜು ಮೊತ್ತ ₹35 ಕೋಟಿ), 500 ಕೆ.ಎಲ್.ಡಿ ಸಾಮರ್ಥ್ಯದ ಎಸ್.ಟಿ.ಪಿ ಘಟಕ ನಿರ್ಮಾಣ ಕಾಮಗಾರಿ (₹2 ಕೋಟಿ) ಸರ್ಕಾರದ ಅನುದಾನದಲ್ಲಿ, ಮೆಡಿಸಿನ್ ಬ್ಲಾಕ್ 4ನೇ ಮಹಡಿ ಹಾಗೂ 5ನೇ ಮಹಡಿ ಕಾಮಗಾರಿ (ಎಂ.ಆರ್.ಪಿ.ಎಲ್ ಮಂಗಳೂರು ಸಿ.ಎಸ್.ಆರ್ ನಿಧಿಯಿಂದ ₹10 ಕೋಟಿ) ಸಿಎಸ್ಆರ್ ನಿಧಿಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-29-2006612773</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಆಶ್ರಯದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮೇ 22ರಂದು ಬೆಳಿಗ್ಗೆ 11.10ಕ್ಕೆ ಪುರಭವನದಲ್ಲಿ ನಡೆಯಲಿದೆ.</p>.<p>ಸ್ಪೀಕರ್ ಯು.ಟಿ. ಖಾದರ್ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶಂಕುಸ್ಥಾಪನೆ ನೆರವೇರಿಸುವರು. ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು.</p>.<p>ವೆನ್ಲಾಕ್ನ ಮೊದಲನೇ ಹಂತದ ನೂತನ ಹೊರರೋಗಿ ವಿಭಾಗದ ಕಾಮಗಾರಿ (ಅಂದಾಜು ಮೊತ್ತ ₹35 ಕೋಟಿ), 500 ಕೆ.ಎಲ್.ಡಿ ಸಾಮರ್ಥ್ಯದ ಎಸ್.ಟಿ.ಪಿ ಘಟಕ ನಿರ್ಮಾಣ ಕಾಮಗಾರಿ (₹2 ಕೋಟಿ) ಸರ್ಕಾರದ ಅನುದಾನದಲ್ಲಿ, ಮೆಡಿಸಿನ್ ಬ್ಲಾಕ್ 4ನೇ ಮಹಡಿ ಹಾಗೂ 5ನೇ ಮಹಡಿ ಕಾಮಗಾರಿ (ಎಂ.ಆರ್.ಪಿ.ಎಲ್ ಮಂಗಳೂರು ಸಿ.ಎಸ್.ಆರ್ ನಿಧಿಯಿಂದ ₹10 ಕೋಟಿ) ಸಿಎಸ್ಆರ್ ನಿಧಿಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-29-2006612773</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>