‘ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷ ಜನರ ತೆರಿಗೆ ಹಣವನ್ನು ಲೂಟಿ ಮಾಡಿವೆ. ಇಂದು ರಾಜ್ಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಒಬ್ಬರಿಗೊಬ್ಬರು ಲೂಟಿಕೋರರು ಎಂದು ಹೇಳಿಕೊಂಡು ಕೆಸರೆರಚಾಟ ಮಾಡಿಕೊಳ್ಳುತ್ತಿವೆ. ರೈತರ ಸಮಸ್ಯೆಗಳು, ಯುವಕರಿಗೆ ಉದ್ಯೋಗಗಳನ್ನು ನೀಡುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ’ ಎಂದರು.