<p>ವಿಟ್ಲ: ರಾಷ್ಟ್ರೀಯ ಹೆದ್ದಾರಿ ಮಾಣಿ- ಮೈಸೂರು ಜಂಕ್ಷನ್ನಲ್ಲಿ ಮೇಲ್ಸೇತುವ ಕೆಳಗಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿಗೆ ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿ ಎರಡೂ ವಾಹನಗಳು ಜಖಂಗೊಂಡಿವೆ. ವಾಹನ ಚಾಲಕರಿಬ್ಬರೂ ಪಾರಾಗಿದ್ದಾರೆ.</p>.<p>ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಉಪ್ಪಿನಂಗಡಿ ಕಡೆಯಿಂದ ಬರುವ ಸರ್ವಿಸ್ ರಸ್ತೆಗೆ ರಸ್ತೆ ಉಬ್ಬು ಹಾಕುವುದರಿಂದ ಅಪಘಾತ ತಪ್ಪಿ ಸಬಹುದು ಎಂದು ಸ್ಥಳೀಯ ರಿಕ್ಷಾ ಚಾಲಕರು ತಿಳಿಸಿದ್ದಾರೆ.</p>
<p>ವಿಟ್ಲ: ರಾಷ್ಟ್ರೀಯ ಹೆದ್ದಾರಿ ಮಾಣಿ- ಮೈಸೂರು ಜಂಕ್ಷನ್ನಲ್ಲಿ ಮೇಲ್ಸೇತುವ ಕೆಳಗಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿಗೆ ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿ ಎರಡೂ ವಾಹನಗಳು ಜಖಂಗೊಂಡಿವೆ. ವಾಹನ ಚಾಲಕರಿಬ್ಬರೂ ಪಾರಾಗಿದ್ದಾರೆ.</p>.<p>ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಉಪ್ಪಿನಂಗಡಿ ಕಡೆಯಿಂದ ಬರುವ ಸರ್ವಿಸ್ ರಸ್ತೆಗೆ ರಸ್ತೆ ಉಬ್ಬು ಹಾಕುವುದರಿಂದ ಅಪಘಾತ ತಪ್ಪಿ ಸಬಹುದು ಎಂದು ಸ್ಥಳೀಯ ರಿಕ್ಷಾ ಚಾಲಕರು ತಿಳಿಸಿದ್ದಾರೆ.</p>