<p>ವಿಟ್ಲ: ರಾಷ್ಟ್ರೀಯ ಹೆದ್ದಾರಿ ಮಾಣಿ- ಮೈಸೂರು ಜಂಕ್ಷನ್ನಲ್ಲಿ ಮೇಲ್ಸೇತುವ ಕೆಳಗಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿಗೆ ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿ ಎರಡೂ ವಾಹನಗಳು ಜಖಂಗೊಂಡಿವೆ. ವಾಹನ ಚಾಲಕರಿಬ್ಬರೂ ಪಾರಾಗಿದ್ದಾರೆ.</p>.<p>ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಉಪ್ಪಿನಂಗಡಿ ಕಡೆಯಿಂದ ಬರುವ ಸರ್ವಿಸ್ ರಸ್ತೆಗೆ ರಸ್ತೆ ಉಬ್ಬು ಹಾಕುವುದರಿಂದ ಅಪಘಾತ ತಪ್ಪಿ ಸಬಹುದು ಎಂದು ಸ್ಥಳೀಯ ರಿಕ್ಷಾ ಚಾಲಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಟ್ಲ: ರಾಷ್ಟ್ರೀಯ ಹೆದ್ದಾರಿ ಮಾಣಿ- ಮೈಸೂರು ಜಂಕ್ಷನ್ನಲ್ಲಿ ಮೇಲ್ಸೇತುವ ಕೆಳಗಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿಗೆ ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿ ಎರಡೂ ವಾಹನಗಳು ಜಖಂಗೊಂಡಿವೆ. ವಾಹನ ಚಾಲಕರಿಬ್ಬರೂ ಪಾರಾಗಿದ್ದಾರೆ.</p>.<p>ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಉಪ್ಪಿನಂಗಡಿ ಕಡೆಯಿಂದ ಬರುವ ಸರ್ವಿಸ್ ರಸ್ತೆಗೆ ರಸ್ತೆ ಉಬ್ಬು ಹಾಕುವುದರಿಂದ ಅಪಘಾತ ತಪ್ಪಿ ಸಬಹುದು ಎಂದು ಸ್ಥಳೀಯ ರಿಕ್ಷಾ ಚಾಲಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>