<p><strong>ಉಪ್ಪಿನಂಗಡಿ:</strong> ‘ಮೊದಲ ಸ್ವಾತಂತ್ರ್ಯ ಸಂಗ್ರಾಮಕ್ಕಿಂತ 20 ವರ್ಷ ಮೊದಲೇ ಬ್ರಿಟಿಷರ ವಿರುದ್ದ ಹೋರಾಟ ನಡೆಸಿ ಹುತಾತ್ಮರಾದ ಉಪ್ಪಿನಂಗಡಿಯ ಮಂಜ ಬೈದ್ಯರ ಹೆಸರನ್ನು ಶಾಶ್ವತಗೊಳಿಸುತ್ತ ಗಮನಹರಿಸುವುದು ಎಲ್ಲರ ಕರ್ತವ್ಯ’ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಉಪ್ಪಿನಂಗಡಿಯಲ್ಲಿ ಬುಧವಾರ ನಡೆದ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯರ ಹೆಸರು ಉಳಿಸುವ ನಿಟ್ಟಿನಲ್ಲಿ 8 ಬೇಡಿಕೆಗಳನ್ನು ಸಭೆಯಲ್ಲಿ ಮಂಡಿಸಿ ಸರ್ಕಾರಕ್ಕೆ ಸಲ್ಲಿಸಲಾಯಿತು.</p>.<p>ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ ಜಿಲ್ಲಾ ಸಮಿತಿ ಅಧ್ಯಕ್ಷ ಬಿ. ಸುವರ್ಣ, ಪತ್ರಕರ್ತ ಉದಯ ಕುಮಾರ್ ಮಂಜ ಬೈದ್ಯರ ಬಗ್ಗೆ ಅಧ್ಯಯನ ವರದಿ ಮಂಡಿಸಿದರು. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮುಖಂಡ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಡಾ. ಸುಪ್ರೀತ್ ಲೋಬೊ, ಸಾಮಾಜಿಕ ಮುಂದಾಳು ಅಜೀಜ್ ಬಸ್ತಿಕಾರ್, ಮಹಮ್ಮದ್ ಬಡಗನ್ನೂರು ಮಾತನಾಡಿದರು.</p>.<p>ಸಹಸ್ರಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗಣ್ಯರಾದ ಸುನಿಲ್ ಕುಮಾರ್ ದಡ್ಡು, ಉಮಾನಾಥ ಶೆಟ್ಟಿ ಪೆರ್ನೆ, ಜಯವಿಕ್ರಮ್ ಕಲ್ಲಾಪು, ಜಿ.ಕೃಷ್ಣರಾವ್ ಅರ್ತೆಲ, ಆರ್.ಸಿ. ನಾರಾಯಣ, ಕರುಣಾಕರ ಸುವರ್ಣ, ಯು.ರಾಮ, ಅಶ್ರಫ್ ಬಸ್ತಿಕ್ಕಾರ್, ರಾಮಚಂದ್ರ ಪೂಜಾರಿ, ವೆಂಕಪ್ಪ ಪೂಜಾರಿ ಮರುವೇಲು, ಅಜಿತ್ ಕುಮಾರ್ ಪಾಲೇರಿ, ಮುರಳೀಧರ್ ರೈ ಮಠಂತಬೆಟ್ಟು, ಅಪ್ಪಯ್ಯ ಮಣಿಯಾಣಿ, ಶಯನಾ ಜಯಾನಂದ, ರಾಮಚಂದ್ರ ಮಣಿಯಾಣಿ, ಪ್ರಸಾದ್ ಕೌಶಲ್ ಶೆಟ್ಟಿ, ವಿದ್ಯಾಧರ ಜೈನ್, ಸುಧಾಕರ ಶೆಟ್ಟಿ, ವಂದನಾ ಶರತ್, ಉಷಾ ಮುಳಿಯ, ಗಂಗಾಧರ ಗೌಡ ನೆಕ್ಕರಾಜೆ, ಯು ಜಿ ರಾಧಾ, ಎನ್. ಉಮೇಶ್ ಶೆಣೈ ಹಾಜರಿದ್ದರು.</p>.<p>ಡಾ.ರಾಜಾರಾಮ ಸ್ವಾಗತಿಸಿ, ಸುರೇಶ್ ಅತ್ರಮಜಲು ವಂದಿಸಿದರು. ಲೋಕೇಶ್ ಬೆತ್ತೋಡಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-29-675941171</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಂಗಡಿ:</strong> ‘ಮೊದಲ ಸ್ವಾತಂತ್ರ್ಯ ಸಂಗ್ರಾಮಕ್ಕಿಂತ 20 ವರ್ಷ ಮೊದಲೇ ಬ್ರಿಟಿಷರ ವಿರುದ್ದ ಹೋರಾಟ ನಡೆಸಿ ಹುತಾತ್ಮರಾದ ಉಪ್ಪಿನಂಗಡಿಯ ಮಂಜ ಬೈದ್ಯರ ಹೆಸರನ್ನು ಶಾಶ್ವತಗೊಳಿಸುತ್ತ ಗಮನಹರಿಸುವುದು ಎಲ್ಲರ ಕರ್ತವ್ಯ’ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.</p>.<p>ಉಪ್ಪಿನಂಗಡಿಯಲ್ಲಿ ಬುಧವಾರ ನಡೆದ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯರ ಹೆಸರು ಉಳಿಸುವ ನಿಟ್ಟಿನಲ್ಲಿ 8 ಬೇಡಿಕೆಗಳನ್ನು ಸಭೆಯಲ್ಲಿ ಮಂಡಿಸಿ ಸರ್ಕಾರಕ್ಕೆ ಸಲ್ಲಿಸಲಾಯಿತು.</p>.<p>ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ ಜಿಲ್ಲಾ ಸಮಿತಿ ಅಧ್ಯಕ್ಷ ಬಿ. ಸುವರ್ಣ, ಪತ್ರಕರ್ತ ಉದಯ ಕುಮಾರ್ ಮಂಜ ಬೈದ್ಯರ ಬಗ್ಗೆ ಅಧ್ಯಯನ ವರದಿ ಮಂಡಿಸಿದರು. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮುಖಂಡ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಡಾ. ಸುಪ್ರೀತ್ ಲೋಬೊ, ಸಾಮಾಜಿಕ ಮುಂದಾಳು ಅಜೀಜ್ ಬಸ್ತಿಕಾರ್, ಮಹಮ್ಮದ್ ಬಡಗನ್ನೂರು ಮಾತನಾಡಿದರು.</p>.<p>ಸಹಸ್ರಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗಣ್ಯರಾದ ಸುನಿಲ್ ಕುಮಾರ್ ದಡ್ಡು, ಉಮಾನಾಥ ಶೆಟ್ಟಿ ಪೆರ್ನೆ, ಜಯವಿಕ್ರಮ್ ಕಲ್ಲಾಪು, ಜಿ.ಕೃಷ್ಣರಾವ್ ಅರ್ತೆಲ, ಆರ್.ಸಿ. ನಾರಾಯಣ, ಕರುಣಾಕರ ಸುವರ್ಣ, ಯು.ರಾಮ, ಅಶ್ರಫ್ ಬಸ್ತಿಕ್ಕಾರ್, ರಾಮಚಂದ್ರ ಪೂಜಾರಿ, ವೆಂಕಪ್ಪ ಪೂಜಾರಿ ಮರುವೇಲು, ಅಜಿತ್ ಕುಮಾರ್ ಪಾಲೇರಿ, ಮುರಳೀಧರ್ ರೈ ಮಠಂತಬೆಟ್ಟು, ಅಪ್ಪಯ್ಯ ಮಣಿಯಾಣಿ, ಶಯನಾ ಜಯಾನಂದ, ರಾಮಚಂದ್ರ ಮಣಿಯಾಣಿ, ಪ್ರಸಾದ್ ಕೌಶಲ್ ಶೆಟ್ಟಿ, ವಿದ್ಯಾಧರ ಜೈನ್, ಸುಧಾಕರ ಶೆಟ್ಟಿ, ವಂದನಾ ಶರತ್, ಉಷಾ ಮುಳಿಯ, ಗಂಗಾಧರ ಗೌಡ ನೆಕ್ಕರಾಜೆ, ಯು ಜಿ ರಾಧಾ, ಎನ್. ಉಮೇಶ್ ಶೆಣೈ ಹಾಜರಿದ್ದರು.</p>.<p>ಡಾ.ರಾಜಾರಾಮ ಸ್ವಾಗತಿಸಿ, ಸುರೇಶ್ ಅತ್ರಮಜಲು ವಂದಿಸಿದರು. ಲೋಕೇಶ್ ಬೆತ್ತೋಡಿ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-29-675941171</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>