ಎಂಸಿಎಫ್ನ ಅಧಿಕಾರಿಗಳನ್ನು ಗೌರವಿಸಲಾಯಿತು. ಡಿಜಿಎಂ ಮೆಡಿಕಲ್ ಸರ್ವಿಸ್ನ ಯೋಗೀಶ್ ವೇದಿಕೆಯಲ್ಲಿದ್ದರು. ಕಾರ್ಯದರ್ಶಿ ಬಾಲಕೃಷ್ಣ ಕುಲಾಲ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಚ್ಚೀಂದ್ರನಾಥ ರೈ, ಕಾರ್ಯದರ್ಶಿ ವಿಶ್ವಂಬರ, ಎಂಸಿಎಫ್ನ ಜಗದೀಶ್ ಮತ್ತು ಪಿಆರ್ಒ ಅಭಿನಂದನ್ ಇದ್ದರು. ಸಂಚಾಲಕ ನರೇಂದ್ರನಾಥ ಭಂಡಾರಿ ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ಕೇಶವ ವಂದಿಸಿದರು. ಶಿಕ್ಷಕಿ ದಿವ್ಯಾ ನಿರೂಪಿಸಿದರು.