ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳದ ಪ್ರಧಾನ ಅರ್ಚಕ ಮಾಧವ ಭಟ್, ಪದ್ಮನಾಭ ಭಟ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತುಂಬೆ ಕೇಂದ್ರ ಒಕ್ಕೂಟ ವಲಯದ ಅಧ್ಯಕ್ಷ ಮಾಧವ ವಳವೂರು, ಸಿಎಚ್ಎಸ್ಇ ಪ್ರಾದೇಶಿಕ ಸಮನ್ವಯ ಅಧಿಕಾರಿ ಅಶೋಕ್, ತಾಲ್ಲೂಕು ಪಂಚಾಯಿತಿ ಸದಸ್ಯ ಯಶವಂತ ಕೋಟ್ಯಾನ್, ಉದ್ಯಮಿ ಜಯರಾಮ ಕೃಷ್ಣ ಪೊಳಲಿ ಉಪಸ್ಥಿತರಿದ್ದರು.