ಜಯಂತಿಗಳು ಜನಾಕರ್ಷಣೆ ಕಳೆದುಕೊಂಡು ಜಾತಿಗೆ ಸೀಮಿತಗೊಂಡಿವೆ. ಯಾಂತ್ರಿಕ ಹಾಗೂ ತಾಂತ್ರಿಕ ಕ್ರಮವಾಗಿದೆ ಎಂಬ ದೂರುಗಳಿವೆ. ಅದಕ್ಕಾಗಿ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಚಿಂತನಾ ಸಭೆ ನಡೆಸಿ, ಬಂದ ಜನಾಭಿಪ್ರಾಯದ ಅನ್ವಯ ನಿರ್ಧಾರ ಕೈಗೊಳ್ಳಲಾಗುವುದು. ಆದರೆ, ಇದು ಬಹಳ ಸೂಕ್ಷ್ಮ ವಿಷಯವಾಗಿದ್ದು, ರಾಜಕೀಯಕರಣಗೊಳಿಸುವ ಉದ್ದೇಶವಿಲ್ಲ’ ಎಂದು ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.