ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಂಗಳೂರು ವೃತ್ತ ಸಿಎಫ್ಒ ವಿ.ಕರಿಜಳನ್, ಕೆಎಸ್ಡಿಸಿ ಕಮಲಾ ಕರಿಕಾಳನ್, ಡಿಎಫ್ಒ ಅಂಥೋನಿ, ಎಸ್. ಮರಿಯಪ್ಪ, ಎಸಿಎಫ್ ಶ್ರೀಧರ್, ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್, ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ, ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಮಲಾ, ಉಪಾಧ್ಯಕ್ಷ ಶ್ರೀನಿವಾಸ ರಾವ್ ಇದ್ದರು.