ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ನಿಗಮದ ಸಲಹೆಗಾರರಾದ ವಿ.ಕೆ.ಶೆಟ್ಟಿ, ನಿರ್ದೇಶಕ ಸಂದೀಪ್ ಕುಮಾರ್, ಪಾಲಿಕೆ ಸದಸ್ಯರಾದ ದಿವಾಕರ ಪಾಂಡೇಶ್ವರ, ಸದಸ್ಯೆ ರೇವತಿ ಉಪಸ್ಥಿತರಿದ್ದರು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಗುಂಡುಮಣಿ ವಂದಿಸಿದರು. ಜಿ.ಎಂ ಮುದ್ದಣ್ಣ ಕಾರ್ಯಕ್ರಮ ನಿರೂಪಿಸಿದರು.