ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಬೋಳೂರು, ಚಂದ್ರಾವತಿ ವಿಶ್ವನಾಥ್, ಕಿಶೋರ್ ಕೊಟ್ಟಾರಿ, ಸ್ಮಾರ್ಟ್ ಸಿಟಿ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು,ಪೋಲಿಸ್ ಅಧಿಕಾರಿಗಳು,ಮನಪಾ ಅಧಿಕಾರಿಗಳು, ಪಕ್ಷದ ಮುಖಂಡರಾದ ವಿಶ್ವನಾಥ್, ಯುವರಾಜ್, ರಾಮಚಂದ್ರ ಚೌಟ, ರಾಹುಲ್ ಶೆಟ್ಟಿ, ರೋಷನ್, ಚೇತನ್, ಎಂಪಿಡಬ್ಲ್ಯೂ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.