ಸೋಮೇಶ್ವರ ಪುರಸಭೆ ಅಧ್ಯಕ್ಷ ರಾಜೇಶ್ ಉಚ್ಚಿಲ್, ಸೋಮೇಶ್ವರ ಪುರಸಭೆ ಉಪಾಧ್ಯಕ್ಷೆ ಸುಶೀಲಾ ನಾಯಕ್, ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ವಾಣಿ ಆಳ್ವ, ಜಿಲ್ಲಾ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಶ್ಯಾಮಲಾ ಸಿ.ಕೆ , ಜಿಲ್ಲಾಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ, ಕೋಟೆಕಾರು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಶೇಖರ ಕನೀರುತೋಟ, ಶ್ರೀರಾಮ ಭಜನಾ ಮಂದಿರ ಕೊಲ್ಯ ಮಾಜಿ ಅಧ್ಯಕ್ಷ ತನಿಯಪ್ಪ ಪೂಜಾರಿ ಪರಿಯತ್ತೂರು, ರಮಾನಂದ ಸ್ವಾಮಿ ಶಾಲೆಯ ಮುಖ್ಯಶಿಕ್ಷಕಿ ಪದ್ಮಾವತಿ, ಕೋಟೆಕಾರು ಪಟ್ಟಣ ಪಂಚಾಯಿತಿ ಸದಸ್ಯೆ ಜಯಶ್ರೀ ಪ್ರಫುಲ್ಲಾ ದಾಸ್, ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ಸದಾಶಿವ ಉಳ್ಳಾಲ್ , ಪದ್ಮಾವತಿ, ಬಿಲ್ಲವ ಸೇವಾ ಸಮಾಜ ಕೊಲ್ಯ ಅಧ್ಯಕ್ಷ ವೇಣುಗೋಪಾಲ್ , ಗುತ್ತಿಗೆದಾರ ಕೈಲಾಸ್ ಬಾಬು ಮುಖ್ಯಅತಿಥಿಗಳಾಗಿದ್ದರು. ಸೋಮೇಶ್ವರ ಪುರಸಭೆ ಸದಸ್ಯ ಗೋಪಾಲಕೃಷ್ಣ ಸೋಮೇಶ್ವರ, ಪ್ರಕಾಶ್ ಎ.ಚ್ ಕೊಲ್ಯ , ಉಳ್ಳಾಲ ವಲಯ ಅಂಗನವಾಡಿ ಮೇಲ್ವಿಚಾರಕಿ ಕಲ್ಪನಾ ಇದ್ದರು.