ಬಿ. ಹರಿಶ್ಚಂದ್ರ ಆಚಾರ್ಯ ಮೆಮೋರಿಯಲ್ ಟ್ರಸ್ಟಿನ ಕಾರ್ಯದರ್ಶಿ ಡಾ.ಎಸ್. ಪಿ .ಗುರುದಾಸ್ ಬೈಕಾಡಿ, ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷ ಹರೀಶ್ ಆಚಾರ್, ಎಸ್.ಕೆ.ಜಿ.ಐ. ಸೊಸೈಟಿ ಪ್ರಧಾನ ವ್ಯವಸ್ಥಾಪಕ ಯಜ್ಞೇಶ್, ಕಾಳಿಕಾಂಬಾ ವಿನಾಯಕ ದೇವಸ್ಥಾನದ ಮೊಕ್ತೇಸರರಾದಕೆ. ಕೇಶವ ಆಚಾರ್ಯ, ಸುಂದರ ಆಚಾರ್ಯ ಬೆಳುವಾಯಿ ಮತ್ತು ಎ. ಲೋಕೇಶ್ ಆಚಾರ್ಯ ಬಿಜೈ, ಪಶುಪತಿ ಉಳ್ಳಾಲ್, ಎಸ್. ವಿ ಆಚಾರ್, ಸತೀಶ್ ರಾವ್ ಬೆಳ್ಳೂರು, ಸುರೇಶ್ ಆಚಾರ್ಯ ದೇರಳಕಟ್ಟೆ, ಟಿ. ಶಾಂತಾರಾಂ, ಪಿ. ರವೀಂದ್ರ ಮಂಗಳಾದೇವಿ, ದಕ್ಷಿಣ ಕನ್ನಡ ಜಿಲ್ಲಾ ಚಿನ್ನದ ಕೆಲಸಗಾರರ ಸಂಘದ ಅಧ್ಯಕ್ಷ ಕೆ.ಎಲ್.ಹರೀಶ್, ಮ. ಯೋಗೀಶ್ ಆಚಾರ್, ಸುಜೀರ್ ವಿನೋದ್ ನುಡಿ ನಮನ ಸಲ್ಲಿಸಿದರು. ಪುತ್ರ ಭರತ್ ಬೈಕಾಡಿ ಜನಾರ್ದನ ಆಚಾರ್ ಅವರ ಮಾರ್ಗದರ್ಶನವನ್ನು ನೆನಪಿಸಿಕೊಂಡರು.