ಕಾವೂರು ಗೋ ಕಳ್ಳತನ, ಗುಜ್ಜರಕೆರೆಯಲ್ಲಿ ವಿದ್ಯಾರ್ಥಿಗಳ ಘರ್ಷಣೆ, ನಾಗಬನ ಅಪವಿತ್ರ ಸೇರಿದಂತೆ ಜಿಲ್ಲೆಯಲ್ಲಿ ಹಲವು ಅಹಿತಕರ ಘಟನೆ ನಡೆಯುತ್ತಿವೆ. ಪೊಲೀಸರು ಎಲ್ಲ ಪ್ರಕರಣಗಳ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಪ್ರಕರಣದಲ್ಲಿ ಯಾರು ಭಾಗಿದ್ದಾರೆ ಎನ್ನುವ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.