ಸ್ವರಾಜ್ಯ ಮೈದಾನ ಕ್ರಿಕೆಟ್ ಆಟಕ್ಕೆ ಮೀಸಲು: ಸ್ವರಾಜ್ಯ ಮೈದಾನದಲ್ಲಿ ವಾಹನ ಪಾರ್ಕಿಂಗ್ಗೆ ಅವಕಾಶ ಕೊಟ್ಟ ಕಾರಣ ಸಾರ್ವಜನಿಕರಿಗೆ ಕ್ರಿಕೆಟ್ ಆಡಲು ಮೈದಾನ ಇಲ್ಲದಂತಾಗಿದೆ. ಇಲ್ಲಿ ಕ್ರಿಕೆಟ್ಗೆ ಮಾತ್ರ ಅವಕಾಶ ಕಲ್ಪಿಸಬೇಕು ಎಂದು ಪುರಂದರ ದೇವಾಡಿಗ ಮತ್ತು ಸುರೇಶ್ ಪ್ರಭು, ಇಕ್ಬಾಲ್ ಕರೀಂ ಪ್ರಸ್ತಾವಕ್ಕೆ ಪುರಸಭೆಯ ಬಹುತೇಕ ಸದಸ್ಯರು ಸಹಮತ ವ್ಯಕ್ತಪಡಿಸಿದರು.