ವಾಸ್ತುತಜ್ಞ ರಾಘವೇಂದ್ರ ಭಂಡಾರ್ಕರ್ ಅಧ್ಯಕ್ಷತೆ ವಹಿಸಿದ್ದರು. ದಯಾನಂದ ಪೈ, ಉಷಾ ಡಿ. ಪೈ ದಂಪತಿ ಪತ್ರಿಕಾ ವಿತರಕರಿಗೆ ರೇನ್ ಕೋಟ್, ನಗದು ಪುರಸ್ಕಾರ ನೀಡಿ ಗೌರವಿಸಿದರು. ಪುರಸಭಾ ಸದಸ್ಯೆ ಸ್ವಾತಿ ಪ್ರಭು, ಎಸ್ಎನ್ಎಂ ಪಾಲಿಟೆಕ್ನಿಕ್ ಉಪನ್ಯಾಸಕ ಸುರೇಶ್ ಭಂಡಾರಿ, ಪತ್ರಕರ್ತ ಬಿ.ಸೀತಾರಾಮ ಆಚಾರ್ಯ ಇದ್ದರು.