5 ದಿನಗಳ ತರಬೇತಿಯಲ್ಲಿ ಬಾಗಲಕೋಟೆ, ಬೆಳಗಾವಿ, ಧಾರ ವಾಡ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಿಂದ 250 ಮಲ್ಲಕಂಬ ಪಟುಗಳು ಭಾಗವಹಿಸಲಿದ್ದಾರೆ. ತರಬೇತಿ ಪಡೆದವರು ಜಾಂಬೂರಿಯ ಸಂದರ್ಭ ವಿಶೇಷ ಮಲ್ಲಕಂಬ ಪ್ರದರ್ಶನ ನೀಡಲಿದ್ದಾರೆ. ಆಳ್ವಾಸ್ ಕಾಲೇಜಿನ ಪ್ರಾಚಾರ್ಯ ಡಾ.ಕುರಿಯನ್, ತರಬೇತುದಾರ ಸಿ.ಕೆ. ಚನಾಳ್, ಬಸವರಾಜ್ ಇದ್ದರು. ಶ್ರೀನಿಧಿ ಎಳಚಿತ್ತಾಯ ನಿರೂಪಿಸಿದರು.