ಮಂಗಳೂರು: ‘ಕರಾವಳಿಯ ಜನರಿಗೆ ತಿಳಿವಳಿಕೆ ಇಲ್ಲ ಎಂದು ಹೇಳಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ, ದ್ವಿತೀಯ ಪಿಯುಸಿ ಫಲಿತಾಂಶ ಒಮ್ಮೆ ನೋಡಿ. ರಾಜ್ಯದಲ್ಲೇ ಉಡುಪಿ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನದಲ್ಲಿದ್ದು, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮತ್ತೊಮ್ಮೆ ಕರಾವಳಿಯ ಜಿಲ್ಲೆಗಳೇ ಮೇಲುಗೈ ಸಾಧಿಸಿವೆ’ ಎಂದು ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ.