ಈ ಸಂದರ್ಭದಲ್ಲಿ ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷೆ ಪೂರ್ಣಿಮಾ, ಪಾಲಿಕೆ ಸದಸ್ಯರಾದ ಸುಧೀರ್ ಶೆಟ್ಟಿ ಕಣ್ಣೂರು, ಶಕಿಲಾ ಕಾವಾ, ಮನೋಹರ್ ಕದ್ರಿ, ಕಾವ್ಯ ನಟರಾಜ್, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಜೆ. ಸುರೇಂದ್ರ, ರೂಪಾ ಡಿ. ಬಂಗೇರಾ, ಭಾಸ್ಕರ್ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು ಇದ್ದರು.