<p><strong>ಮಂಗಳೂರು:</strong> ಪತ್ರಕರ್ತ ಅರ್ನಬ್ ಗೋಸ್ವಾಮಿ ಮತ್ತು ಅವರ ಪತ್ನಿಯ ಮೇಲಿನ ದಾಳಿ ಖಂಡಿಸಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ , ಸಂಸದ ನಳಿನ್ ಕುಮಾರ್, ಸೋನಿಯಾ ಗಾಂಧಿಯನ್ನು ಪ್ರಶ್ನಿಸಿದ್ದೇ ಈ ದಾಳಿಗೆ ಕಾರಣವಾಗಿದ್ದರೆ ಮನೆಗೊಬ್ಬ ಅರ್ನಬ್ ಹುಟ್ಟಿಯಾರು ಎಂಬುದನ್ನು ಕಾಂಗ್ರೆಸ್ ನೆನಪಿಡಬೇಕಿದೆ ಎಂದು ಹೇಳಿದ್ದಾರೆ.</p>.<p>ಬಗ್ಗೆ ಟ್ವೀಟ್ ಮಾಡಿರುವ ಸಂಸದ ನಳಿನ್, 'ಪತ್ರಕರ್ತ ಅರ್ನಬ್ ಗೋಸ್ವಾಮಿಯವರ ಮೇಲೆ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ವಾಕ್ ಸ್ವಾತಂತ್ರ್ಯ ಕಾಂಗ್ರೆಸ್ಗೆ ಮಾತ್ರ ಇರುವುದು ಎಂದು ಅವರು ತಿಳಿದಿರುವುದೇ ನಿನ್ನೆ ನಡೆದ ದಾಳಿಗೆ ಸಾಕ್ಷಿ, ಸೋನಿಯಾ ಗಾಂಧಿಯನ್ನು ಪ್ರಶ್ನಿಸಿದ್ದೇ ಈ ದಾಳಿಗೆ ಕಾರಣವಾಗಿದ್ದರೆ ಮನೆಗೊಬ್ಬ ಅರ್ನಬ್ ಹುಟ್ಟಿಯಾರು ಎಂಬುದನ್ನು ಕಾಂಗ್ರೆಸ್ ನೆನಪಿಡಬೇಕಿದೆ' ಎಂದು ಹೇಳಿದ್ದಾರೆ.</p>.<p>ರಾತ್ರಿ 10 ಗಂಟೆಗೆ ಕೆಲಸಮುಗಿಸಿ ಕಾರಿನಲ್ಲಿ ಮನೆಗೆ ವಾಪಸಾಗುತ್ತಿದ್ದಅರ್ನಬ್ ಗೋಸ್ವಾಮಿ ಮತ್ತು ಅವರ ಪತ್ನಿ ಮೇಲೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ದಾಳಿ ನಡೆಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/stories/national/republic-tv-chief-arnab-goswami-claims-he-and-his-wife-was-attacked-721970.html" target="_blank">ಅರ್ನಾಬ್ ಗೋಸ್ವಾಮಿ ಮೇಲೆ ದಾಳಿ: ಇಬ್ಬರು ಆರೋಪಿಗಳ ಬಂಧನ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಪತ್ರಕರ್ತ ಅರ್ನಬ್ ಗೋಸ್ವಾಮಿ ಮತ್ತು ಅವರ ಪತ್ನಿಯ ಮೇಲಿನ ದಾಳಿ ಖಂಡಿಸಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ , ಸಂಸದ ನಳಿನ್ ಕುಮಾರ್, ಸೋನಿಯಾ ಗಾಂಧಿಯನ್ನು ಪ್ರಶ್ನಿಸಿದ್ದೇ ಈ ದಾಳಿಗೆ ಕಾರಣವಾಗಿದ್ದರೆ ಮನೆಗೊಬ್ಬ ಅರ್ನಬ್ ಹುಟ್ಟಿಯಾರು ಎಂಬುದನ್ನು ಕಾಂಗ್ರೆಸ್ ನೆನಪಿಡಬೇಕಿದೆ ಎಂದು ಹೇಳಿದ್ದಾರೆ.</p>.<p>ಬಗ್ಗೆ ಟ್ವೀಟ್ ಮಾಡಿರುವ ಸಂಸದ ನಳಿನ್, 'ಪತ್ರಕರ್ತ ಅರ್ನಬ್ ಗೋಸ್ವಾಮಿಯವರ ಮೇಲೆ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ವಾಕ್ ಸ್ವಾತಂತ್ರ್ಯ ಕಾಂಗ್ರೆಸ್ಗೆ ಮಾತ್ರ ಇರುವುದು ಎಂದು ಅವರು ತಿಳಿದಿರುವುದೇ ನಿನ್ನೆ ನಡೆದ ದಾಳಿಗೆ ಸಾಕ್ಷಿ, ಸೋನಿಯಾ ಗಾಂಧಿಯನ್ನು ಪ್ರಶ್ನಿಸಿದ್ದೇ ಈ ದಾಳಿಗೆ ಕಾರಣವಾಗಿದ್ದರೆ ಮನೆಗೊಬ್ಬ ಅರ್ನಬ್ ಹುಟ್ಟಿಯಾರು ಎಂಬುದನ್ನು ಕಾಂಗ್ರೆಸ್ ನೆನಪಿಡಬೇಕಿದೆ' ಎಂದು ಹೇಳಿದ್ದಾರೆ.</p>.<p>ರಾತ್ರಿ 10 ಗಂಟೆಗೆ ಕೆಲಸಮುಗಿಸಿ ಕಾರಿನಲ್ಲಿ ಮನೆಗೆ ವಾಪಸಾಗುತ್ತಿದ್ದಅರ್ನಬ್ ಗೋಸ್ವಾಮಿ ಮತ್ತು ಅವರ ಪತ್ನಿ ಮೇಲೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ದಾಳಿ ನಡೆಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/stories/national/republic-tv-chief-arnab-goswami-claims-he-and-his-wife-was-attacked-721970.html" target="_blank">ಅರ್ನಾಬ್ ಗೋಸ್ವಾಮಿ ಮೇಲೆ ದಾಳಿ: ಇಬ್ಬರು ಆರೋಪಿಗಳ ಬಂಧನ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>