ಶನಿವಾರ, 28 ಫೆಬ್ರುವರಿ 2026
×
ADVERTISEMENT

ಮುದ್ದಣನ ಕುಮಾರ ವಿಜಯ, ರತ್ನಾವತಿ ಕಲ್ಯಾಣ: ಯಕ್ಷಗಾನದ ಸಂಪೂರ್ಣ ಹಾಡುಗಳ ರಸಗವಳ

Published : 10 ಫೆಬ್ರುವರಿ 2024, 5:27 IST
Last Updated : 10 ಫೆಬ್ರುವರಿ 2024, 5:27 IST
ADVERTISEMENT
ಫಾಲೋ ಮಾಡಿ
Comments
ಫೆ.17ರಂದು ಧ್ವನಿಮುದ್ರಿಕೆ ಬಿಡುಗಡೆ, ಗಾನ ಯಾನ
ಮುದ್ದಣ ಕವಿಯ ಶ್ರೇಷ್ಠ ಯಕ್ಷಗಾನ ಪ್ರಸಂಗ ಕೃತಿಗಳಾದ 'ಕುಮಾರ ವಿಜಯ’ ಹಾಗೂ ‘ರತ್ನಾವತಿ ಕಲ್ಯಾಣ’ದ ಎಲ್ಲ ಹಾಡುಗಳ ಧ್ವನಿಮುದ್ರಣವನ್ನು ಫೆ.17ರ ಅಪರಾಹ್ನ 3 ಗಂಟೆಗೆ ಮೂಡುಬಿದಿರೆಯ ಆಲಂಗಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಲೋಕಾರ್ಪಣೆ ಮಾಡಲಾಗುತ್ತಿದೆ. ಕಾರ್ಯಕ್ರಮವನ್ನು ನಂದಳಿಕೆ ಬಾಲಚಂದ್ರ ಹೆಬ್ಬಾರ್ ಮತ್ತು ಚಂದ್ರಶೇಖರ ಕೊಂಕಣಾಜೆ ಸಂಯೋಜಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಲಿಪ ಶಿವಶಂಕರ ಭಟ್ ಹಾಗೂ ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಹಾಡುಗಾರಿಕೆಯಲ್ಲಿ ಕುಮಾರ ವಿಜಯ ಪ್ರಸಂಗದ ಆಯ್ದ ಪದಗಳ ‘ಬಲಿಪ ಗಾನ ಯಾನ’ ಪ್ರಸ್ತುತಿಯಾಗಲಿದೆ.
ಕವಿ ಮುದ್ದಣ

ಕವಿ ಮುದ್ದಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT