<p><strong>ಮುಡಿಪು</strong>: ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಕೊಣಾಜೆ ವಲಯದ ಆಶ್ರಯದಲ್ಲಿ ಆಯ್ದ ರೈತರಿಗೆ <a href="">2024-25</a>ನೇ ಸಾಲಿನ ಕೃಷಿ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಮಣ್ಣು ಪರೀಕ್ಷೆ ಹಾಗೂ ಸಸ್ಯ ಪೋಷಕಾಂಶ ನಿರ್ವಹಣೆ ಕುರಿತು ರೈತ ಕ್ಷೇತ್ರ ಪಾಠ ಶಾಲೆ ಕಾರ್ಯಕ್ರಮ ಪರಂಡೆಯಲ್ಲಿ ಗುರುವಾರ ನಡೆಯಿತು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷಿಕ ರಾಮಕೃಷ್ಣ ವಹಿಸಿದ್ದರು. ಕಾರ್ಯಕ್ರಮವನ್ನು ವೇದಾವತಿ ಗಟ್ಟಿ ಉದ್ಘಾಟಿಸಿದರು.</p>.<p>ಕೆವಿಕೆ ಮಣ್ಣು ಪರೀಕ್ಷೆ ವಿಜ್ಞಾನಿ ಮಲ್ಲಿಕಾರ್ಜುನ ಮಾತನಾಡಿ, ಮಣ್ಣು ಪರೀಕ್ಷಯ ಮಹತ್ವ, ಮಣ್ಣು ಮಾದರಿ ಸಂಗ್ರಹ ವಿಧಾನ, ಮಣ್ಣು ಮಾದರಿ ಸಂಗ್ರಹಿಸಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮ, ಮಣ್ಣು ಪರೀಕ್ಷೆಯ ಪ್ರಯೋಜನದ ಬಗ್ಗೆ ಮಾಹಿರಿ ನೀಡಿದರು.</p>.<p>ಕೃಷಿ ಅಧಿಕಾರಿ ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಲಯ ಮೇಲ್ವಿಚಾರಕ ಮಾಧವ, ಸೇವಾ ಪ್ರತಿನಿಧಿಗಳಾದ ಚಿತ್ತರಂಜನ್ ಕಾವೂರು, ಸರಿತಾ, ನೌಷಾದ್ ಕೊಣಾಜೆ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಡಿಪು</strong>: ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಕೊಣಾಜೆ ವಲಯದ ಆಶ್ರಯದಲ್ಲಿ ಆಯ್ದ ರೈತರಿಗೆ <a href="">2024-25</a>ನೇ ಸಾಲಿನ ಕೃಷಿ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಮಣ್ಣು ಪರೀಕ್ಷೆ ಹಾಗೂ ಸಸ್ಯ ಪೋಷಕಾಂಶ ನಿರ್ವಹಣೆ ಕುರಿತು ರೈತ ಕ್ಷೇತ್ರ ಪಾಠ ಶಾಲೆ ಕಾರ್ಯಕ್ರಮ ಪರಂಡೆಯಲ್ಲಿ ಗುರುವಾರ ನಡೆಯಿತು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷಿಕ ರಾಮಕೃಷ್ಣ ವಹಿಸಿದ್ದರು. ಕಾರ್ಯಕ್ರಮವನ್ನು ವೇದಾವತಿ ಗಟ್ಟಿ ಉದ್ಘಾಟಿಸಿದರು.</p>.<p>ಕೆವಿಕೆ ಮಣ್ಣು ಪರೀಕ್ಷೆ ವಿಜ್ಞಾನಿ ಮಲ್ಲಿಕಾರ್ಜುನ ಮಾತನಾಡಿ, ಮಣ್ಣು ಪರೀಕ್ಷಯ ಮಹತ್ವ, ಮಣ್ಣು ಮಾದರಿ ಸಂಗ್ರಹ ವಿಧಾನ, ಮಣ್ಣು ಮಾದರಿ ಸಂಗ್ರಹಿಸಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮ, ಮಣ್ಣು ಪರೀಕ್ಷೆಯ ಪ್ರಯೋಜನದ ಬಗ್ಗೆ ಮಾಹಿರಿ ನೀಡಿದರು.</p>.<p>ಕೃಷಿ ಅಧಿಕಾರಿ ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಲಯ ಮೇಲ್ವಿಚಾರಕ ಮಾಧವ, ಸೇವಾ ಪ್ರತಿನಿಧಿಗಳಾದ ಚಿತ್ತರಂಜನ್ ಕಾವೂರು, ಸರಿತಾ, ನೌಷಾದ್ ಕೊಣಾಜೆ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>