<p><strong>ಮೂಲ್ಕಿ</strong>: ಪಕ್ಷ ಸಂಘಟನೆ, ಪಕ್ಷದ ಕೆಲಸ ಮಾಡುವುದರೊಂದಿಗೆ ಸಮಾಜದ ಸಾಧಕರನ್ನು ಗುರುತಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ.ರೈ ಹೇಳಿದರು.</p>.<p>ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.</p>.<p>ಕೆಪಿಸಿಸಿ ಸದಸ್ಯ ಎಚ್.ವಸಂತ ಬರ್ನಾಡ್ ಬೂತ್ ಸಮಿತಿಗಳ ಅವಲೋಕನ ನಡೆಸಿದರು.</p>.<p>ಜಿಲ್ಲಾ ಕಾಂಗ್ರೆಸ್ನ ಮೋನಪ್ಪ ಶೆಟ್ಟಿ ಎಕ್ಕಾರು, ಹಸನಬ್ಬ ಬಾಳ, ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯ ಸುಬ್ರಹ್ಮಣ್ಯ ಭಟ್, ಸೂರಿಂಜೆ ಪಂಚಾಯಿತಿ ಅಧ್ಯಕ್ಷೆ ಗೀತಾ ಶೆಟ್ಟಿ, ಯುವ ಕಾಂಗ್ರೆಸ್ನ ಜಾಕ್ಸನ್ ಸಲ್ದಾನ, ಎನ್ಎಸ್ಯುಐ ಅಧ್ಯಕ್ಷ ನಿಶಾಂತ್ ಪೂಜಾರಿ ಭಾಗವಹಿಸಿದ್ದರು.</p>.<p>ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಸ್ಥಳೀಯ ಆಡಳಿತದ ಚುನಾವಣೆಗಳ ಕುರಿತು ಚರ್ಚೆ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಲ್ಕಿ</strong>: ಪಕ್ಷ ಸಂಘಟನೆ, ಪಕ್ಷದ ಕೆಲಸ ಮಾಡುವುದರೊಂದಿಗೆ ಸಮಾಜದ ಸಾಧಕರನ್ನು ಗುರುತಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ.ರೈ ಹೇಳಿದರು.</p>.<p>ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.</p>.<p>ಕೆಪಿಸಿಸಿ ಸದಸ್ಯ ಎಚ್.ವಸಂತ ಬರ್ನಾಡ್ ಬೂತ್ ಸಮಿತಿಗಳ ಅವಲೋಕನ ನಡೆಸಿದರು.</p>.<p>ಜಿಲ್ಲಾ ಕಾಂಗ್ರೆಸ್ನ ಮೋನಪ್ಪ ಶೆಟ್ಟಿ ಎಕ್ಕಾರು, ಹಸನಬ್ಬ ಬಾಳ, ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯ ಸುಬ್ರಹ್ಮಣ್ಯ ಭಟ್, ಸೂರಿಂಜೆ ಪಂಚಾಯಿತಿ ಅಧ್ಯಕ್ಷೆ ಗೀತಾ ಶೆಟ್ಟಿ, ಯುವ ಕಾಂಗ್ರೆಸ್ನ ಜಾಕ್ಸನ್ ಸಲ್ದಾನ, ಎನ್ಎಸ್ಯುಐ ಅಧ್ಯಕ್ಷ ನಿಶಾಂತ್ ಪೂಜಾರಿ ಭಾಗವಹಿಸಿದ್ದರು.</p>.<p>ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಸ್ಥಳೀಯ ಆಡಳಿತದ ಚುನಾವಣೆಗಳ ಕುರಿತು ಚರ್ಚೆ ನಡೆಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>