2017 ಏಪ್ರಿಲ್ 29 ರಂದು ಸುರೇಶ್ ನಾಯ್ಕ್ನನ್ನು ಉಜಿರೆಗೆ ಕರೆದು, ಆರೋಪಿಗಳಾದ ಪ್ರವೀಣ ನಾಯ್ಕ, ವಿನಯ್, ಪ್ರಕಾಶ್, ಲೋಕೇಶ್, ನಾಗರಾಜ್ ಸೇರಿ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಧರ್ಮಸ್ಥಳದ ಅವೆಕ್ಕಿ ಎಂಬಲ್ಲಿ ಗೋಣಿ ಚೀಲಹಾಕಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಗುರುತು ಸಿಗದಂತೆ ಸುಟ್ಟು ಹಾಕಿದ್ದರು.