20ರಂದು ಬಂಟ್ವಾಳ ತಾಲ್ಲೂಕಿನ ಇಡ್ಕಿದು ವ್ಯವಸಾಯ ಸೇವಾ ಸಹಕಾರಿ ಸಂಘ, ಪುತ್ತೂರು ತಾಲ್ಲೂಕಿನ ಕಾವು ವ್ಯವಸಾಯ ಸೇವಾ ಸಹಕಾರಿ ಸಂಘ, ಎಸ್ಸಿಡಿಸಿಸಿ ಬ್ಯಾಂಕ್ ಪುತ್ತೂರು ಶಾಖೆ, ಉಪ್ಪಿನಂಗಡಿ ವ್ಯವಸಾಯ ಸೇವಾ ಸಹಕಾರಿ ಸಂಘ, ಉಡುಪಿ ತಾಲ್ಲೂಕಿನ ಬೆಳಪು ವ್ಯವಸಾಯ ಸೇವಾ ಸಹಕಾರಿ ಸಂಘ, ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರಿ ಸಂಘ, ಕಾಪು ನಾಗಸನ್ನಿಧಿ ಸ್ವಸಹಾಯ ಸಂಘಗಳ ಕಾರ್ಯ ನಿರ್ವಹ ಣೆಯ ಬಗ್ಗೆ ತಂಡದ ಸದಸ್ಯರು ಮಾಹಿತಿ ಪಡೆಯುವರು ಎಂದು ತಿಳಿಸಿದ್ದಾರೆ.