ಕಟೀಲು ದೇಗುಲದ ಅರ್ಚಕ ವೆಂಕಟರಮಣ ಆಸ್ರಣ್ಣ, ಐಡಿಯಲ್ ಐಸ್ ಕ್ರೀಮ್ ಆಡಳಿತ ನಿರ್ದೇಶಕ ಶಿಬರೂರು ಮುಕುಂದ್ ಕಾಮತ್, ಮೂಡುಬಿದಿರೆ ಶ್ರೀಪತಿ ಭಟ್, ನಾರಾಯಣ ಪಿ.ಎಂ., ಪ್ರಕಾಶ್ ಬಿ.ಎನ್., ಡಾ.ಅಣ್ಣಯ್ಯ ಕುಲಾಲ್, ವೇಣುಗೋಪಾಲ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಪ್ರಭಾಕರ ಶೆಟ್ಟಿ ಕೋಂಜಾಲಗುತ್ತು, ಪ್ರದ್ಯುಮ್ನ ರಾವ್, ಚೆನ್ನಪ್ಪ ಶೆಟ್ಟಿ, ಗಣೇಶ್ ಶೆಟ್ಟಿ, ಕಾಂತಪ್ಪ ಶೆಟ್ಟಿ, ರಘುನಾಥ ಶೆಟ್ಟಿ ಭಾಗವಹಿಸಿದ್ದರು.