ಕಂದಾಯ ಇಲಾಖೆ, ಜಿಲ್ಲಾ ಪಂಚಾಯಿತಿ, ರಾಜೀವ ಗಾಂಧಿ ವಸತಿ ನಿಗಮ, ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಭಾಗಿತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬಸವ ವಸತಿ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ 2,060 ಫಲಾನುಭವಿಗಳಿಗೆ ಕಾರ್ಯಾದೇಶ, 94ಸಿ ಮತ್ತು 94 ಸಿಸಿ ಹಕ್ಕುಪತ್ರ, ಪಾಕೃತಿಕ ವಿಕೋಪದಡಿ ಪರಿಹಾರಧನ ಚೆಕ್, ಅಂಗವಿಕಲರಿಗೆ ಸಾಧನಾ ಸಲಕರಣೆ ವಿತರಿಸಲಾಯಿತು.