ಇಲ್ಲಿನ ಕಾಪಿಕಾಡ್ ಗಟ್ಟಿ ಸಮಾಜ ಭವನದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ನಳಿನ್ ಕುಮಾರ್, ‘ಪ್ರಶಸ್ತಿ, ಪುರಸ್ಕಾರಗಳು 60 ವರ್ಷದ ನಂತರ ಪಡೆಯುವುದು ಯೋಗ್ಯ. ನಾನು ಪ್ರಶಸ್ತಿ ಸ್ವೀಕರಿಸುವುದಿಲ್ಲ. ಅಂತಹ ಸಾಧನೆಗಳನ್ನು ಮಾಡಿಲ್ಲ. ‘ಬಿಲ್ಲವ ಶ್ರೀ’ ಪುರಸ್ಕಾರಕ್ಕೆ ಜನಾರ್ದನ ಪೂಜಾರಿ ಅವರೇ ಅರ್ಹರು’ ಎಂದರು.