ಪೊಲೀಸರ ಈ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ವಿಧಾನ ಸಭೆ ಅಧಿವೇಶನದಲ್ಲಿಯೂ ವಿಷಯ ಪ್ರಸ್ತಾಪಿಸುವುದಾಗಿ ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸ್ ಇನ್ ಸ್ಪೆಕ್ಟರ್ ಗೆ ಕಡ್ಡಾಯ ರಜೆ ಶಿಕ್ಷೆ ನೀಡಿರುವುದು ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ರಾಜಕಾರಣದ ಭಾಗವೇ ಆಗಿದೆ ಎಂದು ದೂರಿದರು.