ನಾಳೆ ಹೊರೆಕಾಣಿಕೆ ಮೆರವಣಿಗೆ: ದೀಪೋತ್ಸವ ಸಂಚಾಲನಾ ಸಮಿತಿ ಪ್ರಧಾನ ಸಂಚಾಲಕ ಶಶಿರಾಜ್ ಶಟ್ಟಿ ಗುರುವಾಯನಕೆರೆ ಮಾತನಾಡಿ, ಬೆಳ್ತಂಗಡಿ ತಾಲ್ಲೂಕಿನ ಎಲ್ಲ ಗ್ರಾಮಗಳಿಂದಲೂ ಗೋಗ್ರಾಸ, ಒಣಹುಲ್ಲು, ಪಶು ಆಹಾರ, ಅಕ್ಕಿ, ಕೃಷಿ ಉತ್ಪನ್ನ, ಅಡಿಕೆ, ತೆಂಗಿನಕಾಯಿ, ಅಕ್ಕಿಯ ಹೊರೆಕಾಣಿಕೆ ಅರ್ಪಣೆ ಕಾರ್ಯಕ್ರಮ ನಡೆಯಲಿದೆ. ಮೇ 19ರಂದು ಮಧ್ಯಾಹ್ನ 2 ಗಂಟೆಗೆ ಬೆಳ್ತಂಗಡಿ ಎಪಿಎಂಸಿ ವಠಾರದಿಂದ ಕಳೆಂಜ ಗೋಶಾಲೆಗೆ ಹೊರೆಕಾಣಿಕೆಯ ಮೆರವಣಿಗೆ ನಡೆಯಲಿದೆ’ ಎಂದು ಹೇಳಿದರು.