ಸ್ನೇಹಿತನ ಮನೆಯಲ್ಲಿ ನಡೆದಿದ್ದ ದೈವದ ಕೋಲದಲ್ಲಿ ಭಾಗವಹಿಸಿದ್ದ ಶಮಿತ್ ಮನೆಗೆ ಮರಳುವಾಗ ಕಾರು ರಾಷ್ಟ್ರೀಯ ಹೆದ್ದಾರಿಯ ಪಕ್ಕ ಅಳವಡಿಸಿದ್ದ ಕಬ್ಬಿಣದ ತಡೆ ಬೇಲಿಗೆ ಢಿಕ್ಕಿ ಹೊಡೆದಿತ್ತು. ಅಪಘಾತದ ರಭಸಕ್ಕೆ ತಡೆಬೇಲಿ ಮುರಿದು ಹೋಗಿದ್ದು, ಮಾರುತಿ ಸುಜುಕಿ ಸಿಯಾಜ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.