ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆರುವೋಡಿ ನಾರಾಯಣ ಭಟ್ಟರಿಗೆ ‘ಶ್ರೀನರಹರಿ ತೀರ್ಥ’ ಪ್ರಶಸ್ತಿ

Last Updated 8 ಜುಲೈ 2022, 19:01 IST
ಅಕ್ಷರ ಗಾತ್ರ

ಪುತ್ತೂರು (ದಕ್ಷಿಣ ಕನ್ನಡ): ಉಡುಪಿ ಅದಮಾರು ಮಠ ಪ್ರಾಯೋಜಿಸುವ ‘ಶ್ರೀ ನರಹರಿ ತೀರ್ಥ ಪ್ರಶಸ್ತಿ’ಗೆ ಇಲ್ಲಿಯ ಯಕ್ಷಗಾನದ ಹಾಸ್ಯ ಕಲಾವಿದ ಪೆರುವೋಡಿ ನಾರಾಯಣ ಭಟ್ಟರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹50 ಸಾವಿರ ಗೌರವಧನ ಒಳಗೊಂಡಿದೆ. ಜುಲೈ 11ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT